ಹೊರಟು ನಿಂತೆ ಬರುವೆನೆಂದು
ಅವಳ ಕಣ್ಣಲ್ಲಿ ಕಂಬನಿ
ಮಾತು ಕ್ಷೀಣಿಸಿತ್ತು
ಮೌನ ಆವರಿಸಿತ್ತು
ಕೈ ಹಿಡಿದೆ
ತಲೆಯ ಸವರಿದೆ
ಒಂದು ಕ್ಷಣ ಕಣ್ಣು-ಕಣ್ಣು ಸೇರಿತು
"ಅಳ ಬಾರದು ಹುಚ್ಚು ಹುಡುಗಿ" ಎಂದಿತು ಹೃದಯ
ಮುಂದಿನ ವಾರ ಬರುವೆನೆಂದಿತು ಮನಸ್ಸು
ಕಣ್ಣಲ್ಲಿ ಕಂಬನಿ ಮರೆಯಾದರೂ
ಮಾತು ಹೊರಡದೆ
ಮೊಕ ಭಾಷೆ ಕೈ ಮೇಲಾಯಿತು
ಬಸ್ಸಿನಲ್ಲಿ ಕುಳಿತರೂ ಅವಳದೇ ಯೋಚನೆ
ಮೌನವಾದ ಹೃದಯ ಯಾಚನೆ
ಮನದಲೇನೋ ಕಾಣದ ಯಾತನೆ\\
Saturday, September 4, 2010
Subscribe to:
Post Comments (Atom)
ಅಪರಿಚಿತ ಅತಿಥಿ
ಬಾ , ಓ ಅಪರಿಚಿತ ಅತಿಥಿ ಭಯಬೇಡ ಅಪಾಯವಿಲ್ಲಿಲ್ಲ, ಸಂತಸವೆನೆಗೆ ನಿನ್ನನ್ನಿಲ್ಲಿ ಕಂಡು ಬಾ, ಹಾಡು ಬಾ ವಸಂತಗೀತೆ ।। ಚಳಿಗಾಳಿ ಹೆದರಿ ಓಡಿಹೋ...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ಎತ್ತ ಸಾಗಿದೆ ನಮ್ಮ ಪಯಣ? ಗುರಿ ಇದ್ದೇ ಸಾಗುವ ಪಯಣ ಕಠಿಣ ಗುರಿ ಇರದ ಪಯಣ ಪ್ರಾಣಿಗಳ ಜೀವನ ಗುರಿ,ಸಾಧನೆ ಎಲ್ಲರಿಗೂ ಸಾಧ್ಯ ಮನಸ್ಸಿದ್ದರೆ!
No comments:
Post a Comment