Friday, October 1, 2010

ವಸಂತ


ವಸಂತದಲಿ ಚಿಗುರುವಾಸೆ
ನಿನಗೇಕೆ ಮಾವಿನ ಮರವೇ?
ಋತು ಆಗಮನದಿಂದ ನೀನೇಕೆ
ಹಾಡಲು ಶುರುಮಾಡಿರುವೆ\\

ಎಲೈ ಕೋಗಿಲೆಯೆ?
ನಮಗಿರುವ ಚಿಂತೆ ನಿಮಗಿಲ್ಲವೆಂದು
ನಮ್ಮನ್ನು ಅಪಹಾಸ್ಯ ಮಾಡುತ್ತಿರುವಿರೇನು?
ನಾವು ದುಃಖಿಗಳೆನೋ ನಿಜ
ಎಲೈ ಕೋಗಿಲೆಯೇ ನಿನ್ನ
ಹಾಡಿನಿಂದ ನಮ್ಮನ್ನು ತಣಿಸಲಾರೆಯಾ?

No comments:

Post a Comment

ಮೂರು ದಿನದ ಸಂತೆ

ಹಲವು ವರ್ಷಗಳ ಕಠಿಣ ಪರಿಶ್ರಮ , ಸಾಧಿಸಿದೆನೆಂಬ ಹುಸಿನಗೆಯ ಭ್ರಮೆ , ನೀಲಿ ಆಕಾಶದಲ್ಲಿ ನೆಟ್ಟ ಕಣ್ಣುಗಳು , ಹಿಂದೆ ಬಿಟ್ಟುಬಂದ ಅನೇಕ ನೆನಹುಗಳು .   ...