Friday, October 1, 2010

ವಸಂತ


ವಸಂತದಲಿ ಚಿಗುರುವಾಸೆ
ನಿನಗೇಕೆ ಮಾವಿನ ಮರವೇ?
ಋತು ಆಗಮನದಿಂದ ನೀನೇಕೆ
ಹಾಡಲು ಶುರುಮಾಡಿರುವೆ\\

ಎಲೈ ಕೋಗಿಲೆಯೆ?
ನಮಗಿರುವ ಚಿಂತೆ ನಿಮಗಿಲ್ಲವೆಂದು
ನಮ್ಮನ್ನು ಅಪಹಾಸ್ಯ ಮಾಡುತ್ತಿರುವಿರೇನು?
ನಾವು ದುಃಖಿಗಳೆನೋ ನಿಜ
ಎಲೈ ಕೋಗಿಲೆಯೇ ನಿನ್ನ
ಹಾಡಿನಿಂದ ನಮ್ಮನ್ನು ತಣಿಸಲಾರೆಯಾ?

No comments:

Post a Comment

ರಾತ್ರಿ ಊಟ: ಧ್ಯಾನ

ರಾತ್ರಿ ಊಟ ಮಾಡುವಾಗ .... ಶಾಂತಿಯುತ ವಾತಾವರಣವಿರಲಿ,  ಸಂಜೆ ದೇವರ ಬಳಿ ದೀಪಗಳ ಬೆಳಗಿಸಿ, ಹಿತವಾದ ಸಂಗೀತ ಮನಸ್ಸಿಗೆ ಕೇಳಲಿ,  ಊಟದ ಮೇಜಿನ ಬಳಿ ವಾದ ವಿವಾದ ಬೇಡ,  ಆಹಾರ...