Friday, October 1, 2010

ಪರಿಸ್ಥಿತಿ


ಬರೆಯುವ ಆಸೆ ಏನನ್ನೋ
ಹೇಳುವ ಆಸೆ ಏನನ್ನೋ
ಹೃದಯವು ಕಂಪಿಸುತಿದೆ
ಮನದಾಸೆಯ ಬಲ್ಲೆಯೇನು?
ಹೇಳಬಾದೇಕೆ? ಬರೆಯಬಾರದೇಕೆ?
ಬರೆಯಲಾರದ ನೀತಿಯೇನು?
ಈ ನಾಚಿಕೆ ತರವಲ್ಲ
ನಾಲಿಗೆಗೆ ಪದಗಳು ಎಟುಕದೆ
ಮೂಕನಾಗಿರುವೆ ಪರಿಸ್ಥಿತಿಯ
ಕೈ ಗೊಂಬೆಯಾಗಿ ಮಲುಗುತಿಹೆ
ನನ್ನ ಕೇಳುವರಾರು? ತಣಿಸುವರಾರು?

No comments:

Post a Comment

ಅನಂತ ಗಾನ

ಆತ್ಮದ ಹೃದಯ ' ಭರವಸೆ ', ಕಾಣದ ರೆಕ್ಕೆಗಳು ಅನಂತದೆಡೆಗೆ , ಕಣ್ಣು ತೆರೆದೊಡೆ ನಭವೇ ' ಅನಂತ '.   ' ಭರವಸೆ ' ಅನಂತ ಗೀತ...