Friday, October 1, 2010

ಪರಿಸ್ಥಿತಿ


ಬರೆಯುವ ಆಸೆ ಏನನ್ನೋ
ಹೇಳುವ ಆಸೆ ಏನನ್ನೋ
ಹೃದಯವು ಕಂಪಿಸುತಿದೆ
ಮನದಾಸೆಯ ಬಲ್ಲೆಯೇನು?
ಹೇಳಬಾದೇಕೆ? ಬರೆಯಬಾರದೇಕೆ?
ಬರೆಯಲಾರದ ನೀತಿಯೇನು?
ಈ ನಾಚಿಕೆ ತರವಲ್ಲ
ನಾಲಿಗೆಗೆ ಪದಗಳು ಎಟುಕದೆ
ಮೂಕನಾಗಿರುವೆ ಪರಿಸ್ಥಿತಿಯ
ಕೈ ಗೊಂಬೆಯಾಗಿ ಮಲುಗುತಿಹೆ
ನನ್ನ ಕೇಳುವರಾರು? ತಣಿಸುವರಾರು?

No comments:

Post a Comment

ರಾತ್ರಿ ಊಟ: ಧ್ಯಾನ

ರಾತ್ರಿ ಊಟ ಮಾಡುವಾಗ .... ಶಾಂತಿಯುತ ವಾತಾವರಣವಿರಲಿ,  ಸಂಜೆ ದೇವರ ಬಳಿ ದೀಪಗಳ ಬೆಳಗಿಸಿ, ಹಿತವಾದ ಸಂಗೀತ ಮನಸ್ಸಿಗೆ ಕೇಳಲಿ,  ಊಟದ ಮೇಜಿನ ಬಳಿ ವಾದ ವಿವಾದ ಬೇಡ,  ಆಹಾರ...