Friday, October 1, 2010

ಪರಿಸ್ಥಿತಿ


ಬರೆಯುವ ಆಸೆ ಏನನ್ನೋ
ಹೇಳುವ ಆಸೆ ಏನನ್ನೋ
ಹೃದಯವು ಕಂಪಿಸುತಿದೆ
ಮನದಾಸೆಯ ಬಲ್ಲೆಯೇನು?
ಹೇಳಬಾದೇಕೆ? ಬರೆಯಬಾರದೇಕೆ?
ಬರೆಯಲಾರದ ನೀತಿಯೇನು?
ಈ ನಾಚಿಕೆ ತರವಲ್ಲ
ನಾಲಿಗೆಗೆ ಪದಗಳು ಎಟುಕದೆ
ಮೂಕನಾಗಿರುವೆ ಪರಿಸ್ಥಿತಿಯ
ಕೈ ಗೊಂಬೆಯಾಗಿ ಮಲುಗುತಿಹೆ
ನನ್ನ ಕೇಳುವರಾರು? ತಣಿಸುವರಾರು?

No comments:

Post a Comment

ಮೂರು ದಿನದ ಸಂತೆ

ಹಲವು ವರ್ಷಗಳ ಕಠಿಣ ಪರಿಶ್ರಮ , ಸಾಧಿಸಿದೆನೆಂಬ ಹುಸಿನಗೆಯ ಭ್ರಮೆ , ನೀಲಿ ಆಕಾಶದಲ್ಲಿ ನೆಟ್ಟ ಕಣ್ಣುಗಳು , ಹಿಂದೆ ಬಿಟ್ಟುಬಂದ ಅನೇಕ ನೆನಹುಗಳು .   ...