Friday, October 15, 2010

|| ಶಾಲೆ||


ಕೈ ಮುಗಿದು ಒಳಗೆ
ಬಾ ಜ್ಜಾನ ಭಿಕ್ಷುವೇ
ಅರಿವ ಬೆಳಕಿನ ದೇವಾಲಯಕೆ
ತಾಯ ಪ್ರೀತಿಯ ಮಮತೆಯ
ತೋರುವ ಗುರುಚರಣಕ್ಕೆ
ಮೊಳಕೆಯೊಡೆದು ದಿಗಂತಕೆ
ಬೆಳೆವ ಉತ್ಸಾಹದಿ ನೀ ನಡೆದು ಬಾ.......
ಬನ್ನಿ ಭಾವೀ ಭಾರತದ ಪ್ರಜೆಗಳೇ
ಭಾರತದ ಕೀರ್ತಿ ಪತಾಕೆಯ ಬೆಳೆಸೋಣ
ವಿಶ್ವಶಾಂತಿಯ ಹರಿಕಾರರಾಗೋಣ
ವಿಶ್ವಪಥ ಮನುಜ ಮತವ ಪಠಿಸೋಣ

No comments:

Post a Comment

ಮೂರು ದಿನದ ಸಂತೆ

ಹಲವು ವರ್ಷಗಳ ಕಠಿಣ ಪರಿಶ್ರಮ , ಸಾಧಿಸಿದೆನೆಂಬ ಹುಸಿನಗೆಯ ಭ್ರಮೆ , ನೀಲಿ ಆಕಾಶದಲ್ಲಿ ನೆಟ್ಟ ಕಣ್ಣುಗಳು , ಹಿಂದೆ ಬಿಟ್ಟುಬಂದ ಅನೇಕ ನೆನಹುಗಳು .   ...