ನನ್ನ ಕೋಗಿಲೆ ಹಾಡುತ್ತಿಲ್ಲ
ಏಕೆ ನೀವು ಬಲ್ಲಿರಾ?
ಮುಂಜಾವಿನ ರಸ ಗಳಿಗೆಯಲಿ
ರಾಗರವಿಗೆ ಸುಪ್ರಭಾತ ಹಾಡ ಹೇಳಿ
ಕವಿಯದರ ಮಧುರತೆಯಲಿ ತೇಲಿ
ದಿನದ ಕಾಯಕಕ್ಕೆ ಅದುವೆ ಲಾಲಿ
ಮಧುರತೆಗೆ ಮನಸೋತು
ಕಾಲವು ಮುಂದೆಹೋತು
ನೆನಹು ಭಾವ ನಲ್ಮೆ ಹೂತು
ಭಾವ ಬೆಸುಗೆ ಮನದಲಿ ಮೂಡಿತು
ಇಂದು ಹಾಡ ಇಂಪು ಕೇಳಿಸದು
ಕವಿಯ ಮನಸು ಬೆದರಿಹುದು
ಯಾರ ಕೇಳಲಿ? ಎಲ್ಲಿ ಹುಡುಕಲಿ?
ಹೃದಯ ಭಾರ ಭಾವಬಿಂದು
ಮನುಸು ಅದನು ಕೇಳದು
Subscribe to:
Post Comments (Atom)
ಅಣುವಿನಿಂದ ಅನಂತದವರೆಗೆ
ಅದೇನೋ ನಾ ತಿಳಿಯೇ ! ಕಡಲ ಸೇರುವಾಗ ಹೃದಯ ಭಯದಿಂದ ಚಡಪಡಿಸುವುದು ! ನಾನು ಹರಿದು ಬಂದ ದಾರಿಯ ಹಿಂತಿರುಗಿ ನೋಡುವೆ , ಪರ್ವತಗಳ ಶಿಖರದ ತುದಿಯಿಂದ ಮೊದ...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ಎತ್ತ ಸಾಗಿದೆ ನಮ್ಮ ಪಯಣ? ಗುರಿ ಇದ್ದೇ ಸಾಗುವ ಪಯಣ ಕಠಿಣ ಗುರಿ ಇರದ ಪಯಣ ಪ್ರಾಣಿಗಳ ಜೀವನ ಗುರಿ,ಸಾಧನೆ ಎಲ್ಲರಿಗೂ ಸಾಧ್ಯ ಮನಸ್ಸಿದ್ದರೆ!
tumba chennagide sir
ReplyDeleteನಿಮ್ಮ ಪ್ರೀತಿಯ ನುಡಿಗಳಿಗೆ ವಂದನೆಗಳು.
ReplyDelete