ಬದುಕು ಬಾರವಾಗಬಾರದು
ಬಾಳಬಂಡಿಯ ಚಕ್ರ ಮುರಿಯಬಾರದು\
ಬದುಕು ಸಾಗಲಿ
ಕಾಲಚಕ್ರ ಉರುಳಲಿ\\
ಮತ್ತೆ ವಸಂತ ಬರುವ
ಪ್ರಕೃತಿಯಲಿ ಚೈತನ್ಯ ತುಂಬುವ\
ಮರಳಿ ತಂದ ಜೀವಕೆ ಹರುಷ
ನಮಗಂದೇ ಹೊಸ ವರುಷ\\
ಮುಪ್ಪು ನಮಗೆ
ಎಲ್ಲಿಂದಲೋ ಬಂದವರು ಇಲ್ಲಿಗೆ\
ನೂರು ದಾರಿ ಹರಿವ ನೀರು
ಸೇರುವ ಗುರಿ ಒಂದೇ\\
ನಾವು-ನೀವು ಭೇದ ಹೆಚ್ಚು
ನಮ್ಮ ನಿಲುವು ದೇವರಿಗೇ ಮೆಚ್ಚು\
ಅರಿವು ಮಾತ್ರ ದೂರ
ಎಂದು ಸೇರುವೆವೋ ಜ್ಣಾನದ ತೀರ\\
Tuesday, January 25, 2011
Subscribe to:
Post Comments (Atom)
ಅಣುವಿನಿಂದ ಅನಂತದವರೆಗೆ
ಅದೇನೋ ನಾ ತಿಳಿಯೇ ! ಕಡಲ ಸೇರುವಾಗ ಹೃದಯ ಭಯದಿಂದ ಚಡಪಡಿಸುವುದು ! ನಾನು ಹರಿದು ಬಂದ ದಾರಿಯ ಹಿಂತಿರುಗಿ ನೋಡುವೆ , ಪರ್ವತಗಳ ಶಿಖರದ ತುದಿಯಿಂದ ಮೊದ...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ಎತ್ತ ಸಾಗಿದೆ ನಮ್ಮ ಪಯಣ? ಗುರಿ ಇದ್ದೇ ಸಾಗುವ ಪಯಣ ಕಠಿಣ ಗುರಿ ಇರದ ಪಯಣ ಪ್ರಾಣಿಗಳ ಜೀವನ ಗುರಿ,ಸಾಧನೆ ಎಲ್ಲರಿಗೂ ಸಾಧ್ಯ ಮನಸ್ಸಿದ್ದರೆ!
No comments:
Post a Comment