ಕೃಷ್ಣಾ ನಿನ್ನ ಕಂಡರದೇಕೋ
ಮನಸ್ಸಿಗೆ ತುಂಬಾ ಸಂತಸ
ಕೃಷ್ಣನೆಂದರೆ ಕಪ್ಪಂತೆ
ನಂಬಿದವರ ಜ್ಯೋತಿಯಂತೆ
ಕೃಷ್ಣನೆಂದರೆ ಒಲವಂತೆ
ಗೋಪಿಯರ ಪ್ರಾಣದೇವನಂತೆ
ಕೃಷ್ಣನೆಂದರೆ ಸ್ನೇಹವಂತೆ
ಸುಧಾಮನ ಪಾದ ಸೇವಕನಂತೆ
ಕೃಷ್ಣನೆಂದರೆ ಗೌರವವಂತೆ
ಭೀಷ್ಮರ ಗುರುವಂತೆ
ಕೃಷ್ಣನೆಂದರೆ ಶಕ್ತಿಯಂತೆ
ನಮ್ಮೊಳಗಿನ ಮನದ ಬಿಂಬವಂತೆ
ರಾತ್ರಿ ಊಟ ಮಾಡುವಾಗ .... ಶಾಂತಿಯುತ ವಾತಾವರಣವಿರಲಿ, ಸಂಜೆ ದೇವರ ಬಳಿ ದೀಪಗಳ ಬೆಳಗಿಸಿ, ಹಿತವಾದ ಸಂಗೀತ ಮನಸ್ಸಿಗೆ ಕೇಳಲಿ, ಊಟದ ಮೇಜಿನ ಬಳಿ ವಾದ ವಿವಾದ ಬೇಡ, ಆಹಾರ...
No comments:
Post a Comment