ಕೃಷ್ಣಾ ನಿನ್ನ ಕಂಡರದೇಕೋ
ಮನಸ್ಸಿಗೆ ತುಂಬಾ ಸಂತಸ
ಕೃಷ್ಣನೆಂದರೆ ಕಪ್ಪಂತೆ
ನಂಬಿದವರ ಜ್ಯೋತಿಯಂತೆ
ಕೃಷ್ಣನೆಂದರೆ ಒಲವಂತೆ
ಗೋಪಿಯರ ಪ್ರಾಣದೇವನಂತೆ
ಕೃಷ್ಣನೆಂದರೆ ಸ್ನೇಹವಂತೆ
ಸುಧಾಮನ ಪಾದ ಸೇವಕನಂತೆ
ಕೃಷ್ಣನೆಂದರೆ ಗೌರವವಂತೆ
ಭೀಷ್ಮರ ಗುರುವಂತೆ
ಕೃಷ್ಣನೆಂದರೆ ಶಕ್ತಿಯಂತೆ
ನಮ್ಮೊಳಗಿನ ಮನದ ಬಿಂಬವಂತೆ
ಬಾಂದಳದಲ್ಲಿ ತಾರೆಗಳ ಹೂ ಅರಳಿದೆ, ನಗುನಗುತ್ತಲೇ ಕಣ್ಣ ಮಿಟುಕಿಸುತ್ತಿವೆ. ಮನದ ಬಾಂದಳದಿ ಸಾವಿರ ವಿಚಾರಗಳಿವೆ, ಅರಳುವ ಮೊದಲೇ ಆತಂಕದಿ ಮುದುಡುತ್ತಿವೆ. ಆ ತಾರೆಗಳು ಸ್ವತಂ...
No comments:
Post a Comment