ಮನಸ್ಸು ತುಂಬಾ ನೊಂದಿದೆ
ದಾರಿ ಕಾಣದೆ ಚಡಪಡಿಸಿದೆ
ಕಾಣದ ಗುರಿಯತ್ತ ಕೈ ಚಾಚಿದೆ
ನಿಂತ ನೆಲದಲ್ಲಿ ನಿಲ್ಲಲಾಗದೆ ಬಸವಳಿದಿದೆ
ಸಮಾಧಾನದ ಮಾತಿನ ಅವಶ್ಯಕತೆಯಿದೆ
ಹೃದಯದಲ್ಲಿ,ಮನದಲ್ಲಿ ಚೈತನ್ಯ ತುಂಬುವ ಶಕ್ತಿ ಬೇಕಾಗಿದೆ
ಶಕ್ತಿ ಬತ್ತುವ ಮುನ್ನ
ಓ ಆಶಾಕಿರಣವೇ ಮನದಲ್ಲಿ ಬಾ....
ಅವಕಾಶದ ಹೆದ್ದಾರಿಯೇ ತೆರೆದುಕೋ ಬಾ...
ನನ್ನಲ್ಲಿ ಹೊಸ ಚೈತನ್ಯ ತುಂಬು ಬಾ...
ಬೇಗ ಬಾ ತಡಮಾಡದೆ....
Tuesday, February 22, 2011
Subscribe to:
Post Comments (Atom)
ಮೌನ ನೃತ್ಯ
ಎತ್ತ ಹೋದರೂ ಮತ್ತೆ ಮತ್ತೆ ಆವರಿಸುತ್ತಿದೆ ; ಬೇಡ ಬೇಡವೆಂದರೂ ಪ್ರೀತಿಯಿಂದಲೇ ಬಳಸುತ್ತಿದೆ ; ಕಣ್ಣ ತೆರೆದರೂ ಅದೇ ! ಕಣ್ಣು ಮುಚ್ಚಿದರೂ ಅದೇ ! ರು...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ಎತ್ತ ಸಾಗಿದೆ ನಮ್ಮ ಪಯಣ? ಗುರಿ ಇದ್ದೇ ಸಾಗುವ ಪಯಣ ಕಠಿಣ ಗುರಿ ಇರದ ಪಯಣ ಪ್ರಾಣಿಗಳ ಜೀವನ ಗುರಿ,ಸಾಧನೆ ಎಲ್ಲರಿಗೂ ಸಾಧ್ಯ ಮನಸ್ಸಿದ್ದರೆ!
No comments:
Post a Comment