Thursday, September 29, 2011

ಪ್ರಣತಿ

ಮನವ ಎಚ್ಚರಿಸಲು ಘಂಟೆ, ಜಾಗಟೆಗಳು ಬೇಕೇ?
ಲೋಕ ಬೆಳಗಾಗಲು ಕೋಳಿ ಕೂಗಲೇ ಬೇಕೇ?

ಭವಿಗಳು ಆಚರಿಸುವ ಡಂಭಗಳ ನೀನೇ ನೋಡುತ್ತಿರುವೆ
ದೇವ ನಿನ್ನ ಎಚ್ಚರಿಸಲು ಶಂಖ,ಘಂಟೆ,ಜಾಗಟೆಗಳು ಬೇಕೇ?

ಜ್ಯ್ನಾನದ ದೀಪ ಮನದಲ್ಲಿ ಬೆಳಗಲು ನೀ ಬಾರೆಯಾ?
ಭಕ್ತಿಯ ,ಪ್ರೀತಿಯ ಕೂಗಿಗೆ ನೀ ಓಗೋಡೆಯಾ ತಂದೆ?

No comments:

Post a Comment

ಈ ಸಮಯ

ಈ ಸಮಯ ಅತ್ಯಮೂಲ್ಯ , ಮುಂದೆಂದೂ ಬಾರದು ಗೆಳೆಯಾ .   ಸಮಯ ಹರಿಯುವ ನದಿಯಂತೆ , ಹಿಂತಿರುಗಿ ಬಾರದು ಎಂದೂ .   ಹಣ ಮತ್ತೆ ಸಂಪಾದಿಸಬಹುದು , ಸಮ...