ಕಡೆಗೂ ಹೊರಟರು ಒಬ್ಬೊಬ್ಬರಾಗಿ
ಸೆರೆಮನೆ ಕಡೆಗೆ ಲಜ್ಜೆ ಬಿಟ್ಟು
ಕೆಲವರಿಗೆ ಸಂತೋಷ, ದುಗುಡ
ಮತ್ತೆ ಕೆಲವರಿಗೆ ಚಿಂತೆ
ಬಚ್ಚಿಟ್ಟ ಕಂತೆ ಕಂತೆ ಹಗರಣಗಳು
ಜನತೆಯ ಮುಂದೆ ಬತ್ತಲಾಗಿವೆ
ಮೊರು ಬಿಟ್ಟವರಿಗೆ ಈಗ ಕಾದಿದೆ
ಸೆರಮನೆಯ ಭಯ
ಹೋದ ಮೇಲೂ ಹೊರಬರಲು
ನಡೆಯುವುದು ಹಲವು ನಾಟಕಗಳು
ಯಾರ ನಾಟಕವೂ ನಡೆಯುವುದಿಲ್ಲ
ಎಲ್ಲರೂ ಸಲ್ಲಬೇಕು ಇಲ್ಲಿಗೆ (ಸೆರೆಮನೆಗೆ)
ಇಂದಲ್ಲ, ನಾಳೆ
ಸಮಯ ಕಾಯುತಿದೆ (ಬಡ ಜನರ ಶಾಪ)
ಎಲ್ಲರ ಮೇಲೂ ಮುಯ್ಯಿತೀರಿಸಿಕೊಳ್ಳಲು
ಬಿಡುವುದಿಲ್ಲ ಯಾರನ್ನೂ
ಸರತಿಯಂತೆ ಎಲ್ಲರೂ ಶರಣಾಗಲೇಬೇಕು.
Subscribe to:
Post Comments (Atom)
ನನ್ನ ಭರವಸೆ
ಪ್ರತಿದಿನ ಒಂದೊಂದು ಹೆಜ್ಜೆ ಅಭಿವೃದ್ಧಿಯ ಕಡೆಗೆ, ಹಿಂದಿಡಲಾರೆ ಮುಂದಿಟ್ಟ ಹೆಜ್ಜೆ ನನ್ನ ಕೆಲಸ ನನಗೆ, ಹೆಮ್ಮೆಯಿದೆ ಎನಗೆ , ನನ್ನ ಕೆಲಸದಲೆಂದ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ಇಂದೇಕೆ ಹೂವೇ ನಿನ್ನ ನಗುವು ಉಮ್ಮಳಿಸಿದೆ ರಾಮ ಬರುವೆನೆಂದೇ? ರಾಮ ಬರುವೆನೆಂದೇ? ಗಾಳಿಯಲಿಂದೇಕೆ ಸುಗಂಧ ಪಸರಿಸಿದೆ ಹೆಚ್ಚಾಗಿ ರಾಮ ಬರುವೆನೆಂದೇ? ರಾಮ ಬರುವೆನೆಂದೇ...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
No comments:
Post a Comment