Sunday, February 10, 2013

ಪಕ್ಷ-ಭಯೋತ್ಪಾದನೆ


ಆಗಿದೆ ಭಯೋತ್ಪಾದಕರಿಗೆ ಗಲ್ಲಿನ ಶಿಕ್ಷೆ
ಕಾಂಗ್ರೆಸ್ ಸರ್ಕಾರ ಕೊನೆಗೂ ತೋರಿದೆ ನೈತಿಕತೆ
ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಳ್ಳದಿದ್ದರೂ
ಕೊನೆಗೂ ಧೈರ್ಯವಹಿಸಿ ತೆಗೆದುಕೊಂಡಿದೆ ವಿಳಂಬವಾಗಿ...
ಇನ್ನೂ ಆಗಬೇಕಿದೆ ಶಿಕ್ಷೆ ಪಕ್ಷದೊಳಗೇ ಇರುವ ಭಯೋತ್ಪಾದಕರಿಗೆ..||

No comments:

Post a Comment

ಮೌನ ನೃತ್ಯ

ಎತ್ತ ಹೋದರೂ ಮತ್ತೆ ಮತ್ತೆ ಆವರಿಸುತ್ತಿದೆ ; ಬೇಡ ಬೇಡವೆಂದರೂ ಪ್ರೀತಿಯಿಂದಲೇ ಬಳಸುತ್ತಿದೆ ; ಕಣ್ಣ ತೆರೆದರೂ ಅದೇ ! ಕಣ್ಣು ಮುಚ್ಚಿದರೂ ಅದೇ ! ರು...