Sunday, February 10, 2013

ಪಕ್ಷ-ಭಯೋತ್ಪಾದನೆ


ಆಗಿದೆ ಭಯೋತ್ಪಾದಕರಿಗೆ ಗಲ್ಲಿನ ಶಿಕ್ಷೆ
ಕಾಂಗ್ರೆಸ್ ಸರ್ಕಾರ ಕೊನೆಗೂ ತೋರಿದೆ ನೈತಿಕತೆ
ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಳ್ಳದಿದ್ದರೂ
ಕೊನೆಗೂ ಧೈರ್ಯವಹಿಸಿ ತೆಗೆದುಕೊಂಡಿದೆ ವಿಳಂಬವಾಗಿ...
ಇನ್ನೂ ಆಗಬೇಕಿದೆ ಶಿಕ್ಷೆ ಪಕ್ಷದೊಳಗೇ ಇರುವ ಭಯೋತ್ಪಾದಕರಿಗೆ..||

No comments:

Post a Comment

ಈ ಸಮಯ

ಈ ಸಮಯ ಅತ್ಯಮೂಲ್ಯ , ಮುಂದೆಂದೂ ಬಾರದು ಗೆಳೆಯಾ .   ಸಮಯ ಹರಿಯುವ ನದಿಯಂತೆ , ಹಿಂತಿರುಗಿ ಬಾರದು ಎಂದೂ .   ಹಣ ಮತ್ತೆ ಸಂಪಾದಿಸಬಹುದು , ಸಮ...