Sunday, February 10, 2013

ಪಕ್ಷ-ಭಯೋತ್ಪಾದನೆ


ಆಗಿದೆ ಭಯೋತ್ಪಾದಕರಿಗೆ ಗಲ್ಲಿನ ಶಿಕ್ಷೆ
ಕಾಂಗ್ರೆಸ್ ಸರ್ಕಾರ ಕೊನೆಗೂ ತೋರಿದೆ ನೈತಿಕತೆ
ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಳ್ಳದಿದ್ದರೂ
ಕೊನೆಗೂ ಧೈರ್ಯವಹಿಸಿ ತೆಗೆದುಕೊಂಡಿದೆ ವಿಳಂಬವಾಗಿ...
ಇನ್ನೂ ಆಗಬೇಕಿದೆ ಶಿಕ್ಷೆ ಪಕ್ಷದೊಳಗೇ ಇರುವ ಭಯೋತ್ಪಾದಕರಿಗೆ..||

No comments:

Post a Comment

ಮೂರು ದಿನದ ಸಂತೆ

ಹಲವು ವರ್ಷಗಳ ಕಠಿಣ ಪರಿಶ್ರಮ , ಸಾಧಿಸಿದೆನೆಂಬ ಹುಸಿನಗೆಯ ಭ್ರಮೆ , ನೀಲಿ ಆಕಾಶದಲ್ಲಿ ನೆಟ್ಟ ಕಣ್ಣುಗಳು , ಹಿಂದೆ ಬಿಟ್ಟುಬಂದ ಅನೇಕ ನೆನಹುಗಳು .   ...