Sunday, February 10, 2013

ಪಕ್ಷ-ಭಯೋತ್ಪಾದನೆ


ಆಗಿದೆ ಭಯೋತ್ಪಾದಕರಿಗೆ ಗಲ್ಲಿನ ಶಿಕ್ಷೆ
ಕಾಂಗ್ರೆಸ್ ಸರ್ಕಾರ ಕೊನೆಗೂ ತೋರಿದೆ ನೈತಿಕತೆ
ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಳ್ಳದಿದ್ದರೂ
ಕೊನೆಗೂ ಧೈರ್ಯವಹಿಸಿ ತೆಗೆದುಕೊಂಡಿದೆ ವಿಳಂಬವಾಗಿ...
ಇನ್ನೂ ಆಗಬೇಕಿದೆ ಶಿಕ್ಷೆ ಪಕ್ಷದೊಳಗೇ ಇರುವ ಭಯೋತ್ಪಾದಕರಿಗೆ..||

No comments:

Post a Comment

ರಾತ್ರಿ ಊಟ: ಧ್ಯಾನ

ರಾತ್ರಿ ಊಟ ಮಾಡುವಾಗ .... ಶಾಂತಿಯುತ ವಾತಾವರಣವಿರಲಿ,  ಸಂಜೆ ದೇವರ ಬಳಿ ದೀಪಗಳ ಬೆಳಗಿಸಿ, ಹಿತವಾದ ಸಂಗೀತ ಮನಸ್ಸಿಗೆ ಕೇಳಲಿ,  ಊಟದ ಮೇಜಿನ ಬಳಿ ವಾದ ವಿವಾದ ಬೇಡ,  ಆಹಾರ...