Sunday, February 10, 2013

ಪಕ್ಷ-ಭಯೋತ್ಪಾದನೆ


ಆಗಿದೆ ಭಯೋತ್ಪಾದಕರಿಗೆ ಗಲ್ಲಿನ ಶಿಕ್ಷೆ
ಕಾಂಗ್ರೆಸ್ ಸರ್ಕಾರ ಕೊನೆಗೂ ತೋರಿದೆ ನೈತಿಕತೆ
ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಳ್ಳದಿದ್ದರೂ
ಕೊನೆಗೂ ಧೈರ್ಯವಹಿಸಿ ತೆಗೆದುಕೊಂಡಿದೆ ವಿಳಂಬವಾಗಿ...
ಇನ್ನೂ ಆಗಬೇಕಿದೆ ಶಿಕ್ಷೆ ಪಕ್ಷದೊಳಗೇ ಇರುವ ಭಯೋತ್ಪಾದಕರಿಗೆ..||

No comments:

Post a Comment

ಬಾಂದಳದ ತಾರೆಗಳು

ಬಾಂದಳದಲ್ಲಿ ತಾರೆಗಳ ಹೂ ಅರಳಿದೆ, ನಗುನಗುತ್ತಲೇ ಕಣ್ಣ ಮಿಟುಕಿಸುತ್ತಿವೆ. ಮನದ ಬಾಂದಳದಿ ಸಾವಿರ ವಿಚಾರಗಳಿವೆ, ಅರಳುವ ಮೊದಲೇ ಆತಂಕದಿ ಮುದುಡುತ್ತಿವೆ. ಆ ತಾರೆಗಳು ಸ್ವತಂ...