Friday, May 24, 2013

ಹೊಳೆ-ಬೆಳೆ


ಮನದ ಚಿಂತೆ,ಕಂತೆ ಎಲ್ಲಾ ತೊಳೆ
ಜೀವನದ ಮೌಡ್ಯ,ದುಃಖ,ದುಮ್ಮಾನ ಕಳೆ
ಶಾಂತ ಕಡಲಿನ ಅಲೆಗಳ ಮೇಲೆ ಬೆಳೆ
ತಾರೆಯರಂತೆ ಆಗಸದಲ್ಲಿ ಹೊಳೆ||

No comments:

Post a Comment

ರಾತ್ರಿ ಊಟ: ಧ್ಯಾನ

ರಾತ್ರಿ ಊಟ ಮಾಡುವಾಗ .... ಶಾಂತಿಯುತ ವಾತಾವರಣವಿರಲಿ,  ಸಂಜೆ ದೇವರ ಬಳಿ ದೀಪಗಳ ಬೆಳಗಿಸಿ, ಹಿತವಾದ ಸಂಗೀತ ಮನಸ್ಸಿಗೆ ಕೇಳಲಿ,  ಊಟದ ಮೇಜಿನ ಬಳಿ ವಾದ ವಿವಾದ ಬೇಡ,  ಆಹಾರ...