Saturday, May 25, 2013

ಮೌಢ್ಯರಕ್ತಬೀಜಾಸುರ


ಅಯ್ಯೋ! ಇಂದೇನಾಗಿದೆ ಹಾಂ! ದುರ್ವಿಧಿಯೇ!
ನಾಕು ಇದುದು ನಾಕು ಸಾವಿರವಾಗಿದೆ
ಮೀಸಲು,ಸವಲತ್ತುಗಳ ತಂದು ಜಾತಿಗಳ ಗಟ್ಟಿಗೊಳಿಸಿದರ್
ವಿಶ್ವಮಾನವರಾಗುವರಾರ್ ಇಲ್ಲಿ ಗುರುದೇವ
ಸ್ವಾರ್ಥದಿಂದೆಲ್ಲರೂ ಮೌಢ್ಯರಕ್ತಬೀಜಾಸುರರೇ ಆಗಿಹರ್||

No comments:

Post a Comment

ಈ ಸಮಯ

ಈ ಸಮಯ ಅತ್ಯಮೂಲ್ಯ , ಮುಂದೆಂದೂ ಬಾರದು ಗೆಳೆಯಾ .   ಸಮಯ ಹರಿಯುವ ನದಿಯಂತೆ , ಹಿಂತಿರುಗಿ ಬಾರದು ಎಂದೂ .   ಹಣ ಮತ್ತೆ ಸಂಪಾದಿಸಬಹುದು , ಸಮ...