Saturday, May 25, 2013

ಮೌಢ್ಯರಕ್ತಬೀಜಾಸುರ


ಅಯ್ಯೋ! ಇಂದೇನಾಗಿದೆ ಹಾಂ! ದುರ್ವಿಧಿಯೇ!
ನಾಕು ಇದುದು ನಾಕು ಸಾವಿರವಾಗಿದೆ
ಮೀಸಲು,ಸವಲತ್ತುಗಳ ತಂದು ಜಾತಿಗಳ ಗಟ್ಟಿಗೊಳಿಸಿದರ್
ವಿಶ್ವಮಾನವರಾಗುವರಾರ್ ಇಲ್ಲಿ ಗುರುದೇವ
ಸ್ವಾರ್ಥದಿಂದೆಲ್ಲರೂ ಮೌಢ್ಯರಕ್ತಬೀಜಾಸುರರೇ ಆಗಿಹರ್||

No comments:

Post a Comment

ಅನಂತ ಗಾನ

ಆತ್ಮದ ಹೃದಯ ' ಭರವಸೆ ', ಕಾಣದ ರೆಕ್ಕೆಗಳು ಅನಂತದೆಡೆಗೆ , ಕಣ್ಣು ತೆರೆದೊಡೆ ನಭವೇ ' ಅನಂತ '.   ' ಭರವಸೆ ' ಅನಂತ ಗೀತ...