Saturday, May 25, 2013

ಮೌಢ್ಯರಕ್ತಬೀಜಾಸುರ


ಅಯ್ಯೋ! ಇಂದೇನಾಗಿದೆ ಹಾಂ! ದುರ್ವಿಧಿಯೇ!
ನಾಕು ಇದುದು ನಾಕು ಸಾವಿರವಾಗಿದೆ
ಮೀಸಲು,ಸವಲತ್ತುಗಳ ತಂದು ಜಾತಿಗಳ ಗಟ್ಟಿಗೊಳಿಸಿದರ್
ವಿಶ್ವಮಾನವರಾಗುವರಾರ್ ಇಲ್ಲಿ ಗುರುದೇವ
ಸ್ವಾರ್ಥದಿಂದೆಲ್ಲರೂ ಮೌಢ್ಯರಕ್ತಬೀಜಾಸುರರೇ ಆಗಿಹರ್||

No comments:

Post a Comment

ಮೂರು ದಿನದ ಸಂತೆ

ಹಲವು ವರ್ಷಗಳ ಕಠಿಣ ಪರಿಶ್ರಮ , ಸಾಧಿಸಿದೆನೆಂಬ ಹುಸಿನಗೆಯ ಭ್ರಮೆ , ನೀಲಿ ಆಕಾಶದಲ್ಲಿ ನೆಟ್ಟ ಕಣ್ಣುಗಳು , ಹಿಂದೆ ಬಿಟ್ಟುಬಂದ ಅನೇಕ ನೆನಹುಗಳು .   ...