Saturday, May 25, 2013

ಮೌಢ್ಯರಕ್ತಬೀಜಾಸುರ


ಅಯ್ಯೋ! ಇಂದೇನಾಗಿದೆ ಹಾಂ! ದುರ್ವಿಧಿಯೇ!
ನಾಕು ಇದುದು ನಾಕು ಸಾವಿರವಾಗಿದೆ
ಮೀಸಲು,ಸವಲತ್ತುಗಳ ತಂದು ಜಾತಿಗಳ ಗಟ್ಟಿಗೊಳಿಸಿದರ್
ವಿಶ್ವಮಾನವರಾಗುವರಾರ್ ಇಲ್ಲಿ ಗುರುದೇವ
ಸ್ವಾರ್ಥದಿಂದೆಲ್ಲರೂ ಮೌಢ್ಯರಕ್ತಬೀಜಾಸುರರೇ ಆಗಿಹರ್||

No comments:

Post a Comment

ಕಡಲೇ.....

  ಕಡಲೇ , ನೀನು ಎಷ್ಟು ಅಗಾಧ ! ಕಣ್ಣ ನೋಟ ಹರಿಸಿದಷ್ಟೂ ವಿಶಾಲ . ಆಶ್ಚರ್ಯ , ಪರಮಾಶ್ಚರ್ಯ — ನೀನು ಅನಂತ , ಎಲ್ಲಾ ನದಿತೊರೆಗಳೂ ನಿನ್ನ ಸೇರುವಾಸೆ ಏಕೆ ?...