Monday, May 6, 2013

ವಸಂತ-ಚೈತ್ರ


ಎಲ್ಲವನ್ನೂ ಕಳಚಿ ಬೆತ್ತಲಾಗಿವೆ
ಹಳೆಯದರ ಲವಲೇಶವೂ ಇಲ್ಲದಂತೆ ಎಲ್ಲವೂ ಬರಿದು
ಹೊಸತನ ಆಂತರ್ಯದಲ್ಲಿ ಹುಟ್ಟುವ ಆ ಪರಿ
ಅತ್ಯಂತ ರೋಚಕ,ರೋಮಾಂಚನ, ಆನಂದ;
ವಸಂತನೇ ಮನದೊಳಗೆ ನೆಲೆಗೊಳ್ಳುವನೋ!
ಚೈತ್ರೆ ಪ್ರೀತಿಯ ಕಂಪನ್ನು ಪಸರಿಸುವಳೋ!
ಒಂದಂತೂ ನಿಜ, ವಸಂತ-ಚೈತ್ರ ಪ್ರಗತಿಗಾಮಿಗಳು
ಅದಕ್ಕೇ ಯುಗಾದಿಯಲ್ಲಿ ಜೀವನ ಪ್ರೀತಿ ಹರಿದಿದೆ;

No comments:

Post a Comment

ರಾತ್ರಿ ಊಟ: ಧ್ಯಾನ

ರಾತ್ರಿ ಊಟ ಮಾಡುವಾಗ .... ಶಾಂತಿಯುತ ವಾತಾವರಣವಿರಲಿ,  ಸಂಜೆ ದೇವರ ಬಳಿ ದೀಪಗಳ ಬೆಳಗಿಸಿ, ಹಿತವಾದ ಸಂಗೀತ ಮನಸ್ಸಿಗೆ ಕೇಳಲಿ,  ಊಟದ ಮೇಜಿನ ಬಳಿ ವಾದ ವಿವಾದ ಬೇಡ,  ಆಹಾರ...