Monday, May 6, 2013

ವಸಂತ-ಚೈತ್ರ


ಎಲ್ಲವನ್ನೂ ಕಳಚಿ ಬೆತ್ತಲಾಗಿವೆ
ಹಳೆಯದರ ಲವಲೇಶವೂ ಇಲ್ಲದಂತೆ ಎಲ್ಲವೂ ಬರಿದು
ಹೊಸತನ ಆಂತರ್ಯದಲ್ಲಿ ಹುಟ್ಟುವ ಆ ಪರಿ
ಅತ್ಯಂತ ರೋಚಕ,ರೋಮಾಂಚನ, ಆನಂದ;
ವಸಂತನೇ ಮನದೊಳಗೆ ನೆಲೆಗೊಳ್ಳುವನೋ!
ಚೈತ್ರೆ ಪ್ರೀತಿಯ ಕಂಪನ್ನು ಪಸರಿಸುವಳೋ!
ಒಂದಂತೂ ನಿಜ, ವಸಂತ-ಚೈತ್ರ ಪ್ರಗತಿಗಾಮಿಗಳು
ಅದಕ್ಕೇ ಯುಗಾದಿಯಲ್ಲಿ ಜೀವನ ಪ್ರೀತಿ ಹರಿದಿದೆ;

No comments:

Post a Comment

ಕಡಲೇ.....

  ಕಡಲೇ , ನೀನು ಎಷ್ಟು ಅಗಾಧ ! ಕಣ್ಣ ನೋಟ ಹರಿಸಿದಷ್ಟೂ ವಿಶಾಲ . ಆಶ್ಚರ್ಯ , ಪರಮಾಶ್ಚರ್ಯ — ನೀನು ಅನಂತ , ಎಲ್ಲಾ ನದಿತೊರೆಗಳೂ ನಿನ್ನ ಸೇರುವಾಸೆ ಏಕೆ ?...