Friday, May 24, 2013

ಸಿಕ್ಕ ಫಲವೇನು?


ಸ್ವಾತಂತ್ರ್ಯಾನಂತರ ಅರವತ್ತಾರು ವರ್ಷಗಳ
ರಾಷ್ಟ್ರೀಯಪಕ್ಷದ ಗುಲಾಮಗಿರಿಗೆ
ಕರ್ನಾಟಕಕ್ಕೆ ಸಿಕ್ಕ ಫಲವೇನು?
ಕಾವೇರಿ,ಕೃಷ್ಣ ರಾಜ ಸಾಗರ ಬತ್ತಲಾದದ್ದೇ ಲಾಭ!||

No comments:

Post a Comment

ರಾತ್ರಿ ಊಟ: ಧ್ಯಾನ

ರಾತ್ರಿ ಊಟ ಮಾಡುವಾಗ .... ಶಾಂತಿಯುತ ವಾತಾವರಣವಿರಲಿ,  ಸಂಜೆ ದೇವರ ಬಳಿ ದೀಪಗಳ ಬೆಳಗಿಸಿ, ಹಿತವಾದ ಸಂಗೀತ ಮನಸ್ಸಿಗೆ ಕೇಳಲಿ,  ಊಟದ ಮೇಜಿನ ಬಳಿ ವಾದ ವಿವಾದ ಬೇಡ,  ಆಹಾರ...