Friday, May 24, 2013

ಸಿಕ್ಕ ಫಲವೇನು?


ಸ್ವಾತಂತ್ರ್ಯಾನಂತರ ಅರವತ್ತಾರು ವರ್ಷಗಳ
ರಾಷ್ಟ್ರೀಯಪಕ್ಷದ ಗುಲಾಮಗಿರಿಗೆ
ಕರ್ನಾಟಕಕ್ಕೆ ಸಿಕ್ಕ ಫಲವೇನು?
ಕಾವೇರಿ,ಕೃಷ್ಣ ರಾಜ ಸಾಗರ ಬತ್ತಲಾದದ್ದೇ ಲಾಭ!||

No comments:

Post a Comment

ಕಡಲೇ.....

  ಕಡಲೇ , ನೀನು ಎಷ್ಟು ಅಗಾಧ ! ಕಣ್ಣ ನೋಟ ಹರಿಸಿದಷ್ಟೂ ವಿಶಾಲ . ಆಶ್ಚರ್ಯ , ಪರಮಾಶ್ಚರ್ಯ — ನೀನು ಅನಂತ , ಎಲ್ಲಾ ನದಿತೊರೆಗಳೂ ನಿನ್ನ ಸೇರುವಾಸೆ ಏಕೆ ?...