Friday, May 24, 2013

ಸಿಕ್ಕ ಫಲವೇನು?


ಸ್ವಾತಂತ್ರ್ಯಾನಂತರ ಅರವತ್ತಾರು ವರ್ಷಗಳ
ರಾಷ್ಟ್ರೀಯಪಕ್ಷದ ಗುಲಾಮಗಿರಿಗೆ
ಕರ್ನಾಟಕಕ್ಕೆ ಸಿಕ್ಕ ಫಲವೇನು?
ಕಾವೇರಿ,ಕೃಷ್ಣ ರಾಜ ಸಾಗರ ಬತ್ತಲಾದದ್ದೇ ಲಾಭ!||

No comments:

Post a Comment

ಈ ಸಮಯ

ಈ ಸಮಯ ಅತ್ಯಮೂಲ್ಯ , ಮುಂದೆಂದೂ ಬಾರದು ಗೆಳೆಯಾ .   ಸಮಯ ಹರಿಯುವ ನದಿಯಂತೆ , ಹಿಂತಿರುಗಿ ಬಾರದು ಎಂದೂ .   ಹಣ ಮತ್ತೆ ಸಂಪಾದಿಸಬಹುದು , ಸಮ...