Friday, May 24, 2013

ಸಿಕ್ಕ ಫಲವೇನು?


ಸ್ವಾತಂತ್ರ್ಯಾನಂತರ ಅರವತ್ತಾರು ವರ್ಷಗಳ
ರಾಷ್ಟ್ರೀಯಪಕ್ಷದ ಗುಲಾಮಗಿರಿಗೆ
ಕರ್ನಾಟಕಕ್ಕೆ ಸಿಕ್ಕ ಫಲವೇನು?
ಕಾವೇರಿ,ಕೃಷ್ಣ ರಾಜ ಸಾಗರ ಬತ್ತಲಾದದ್ದೇ ಲಾಭ!||

No comments:

Post a Comment

ಬಾಂದಳದ ತಾರೆಗಳು

ಬಾಂದಳದಲ್ಲಿ ತಾರೆಗಳ ಹೂ ಅರಳಿದೆ, ನಗುನಗುತ್ತಲೇ ಕಣ್ಣ ಮಿಟುಕಿಸುತ್ತಿವೆ. ಮನದ ಬಾಂದಳದಿ ಸಾವಿರ ವಿಚಾರಗಳಿವೆ, ಅರಳುವ ಮೊದಲೇ ಆತಂಕದಿ ಮುದುಡುತ್ತಿವೆ. ಆ ತಾರೆಗಳು ಸ್ವತಂ...