Friday, May 24, 2013

ಸಿಕ್ಕ ಫಲವೇನು?


ಸ್ವಾತಂತ್ರ್ಯಾನಂತರ ಅರವತ್ತಾರು ವರ್ಷಗಳ
ರಾಷ್ಟ್ರೀಯಪಕ್ಷದ ಗುಲಾಮಗಿರಿಗೆ
ಕರ್ನಾಟಕಕ್ಕೆ ಸಿಕ್ಕ ಫಲವೇನು?
ಕಾವೇರಿ,ಕೃಷ್ಣ ರಾಜ ಸಾಗರ ಬತ್ತಲಾದದ್ದೇ ಲಾಭ!||

No comments:

Post a Comment

ಅವಳೇ ಶಕ್ತಿ, ಅವಳೇ ಪ್ರಪಂಚ

 ಧೈರ್ಯದ ನಡೆ,  ಪ್ರಶಾಂತ ಧ್ವನಿ. ಕನಸೇ ಕಂಗಳು, ಅಭಯವೇ ರಕ್ಷಣೆ. ಬಿರುಗಾಳಿಯೂ ಅವಳೇ, ಬೆಂಕಿಯ ಕೆನ್ನಾಲಿಗೆಯೂ ಅವಳೇ. ಶಾಂತ ಸಮುದ್ರವೂ ಅವಳೇ, ಕರುಣೆಯ ಕಡಲೂ ಅವಳೇ. ನಮ್ಮ...