Sunday, June 9, 2013

ತಂದೆ-ತಾಯಿ-ಬರಹ

ಆಧ್ಯಾತ್ಮವೇ ಚೈತನ್ಯ;
ಆತ್ಮಸ್ಥೈರ್ಯವೇ ರಹದಾರಿ;
ಅನುಭವವೇ ತಾಯಿ;
ಅನುಭಾವವೇ ತಂದೆ;
ಅಧ್ಯಯನವೇ ಗುರು;
ಕ್ರೀಯಾಶೀಲತೆಯೇ ಗೆಳೆಯ;
ಉಪಮಾನ,ಉಪಮೇಯಗಳೇ ಬಂಧು-ಬಳಗ;
ವಸುದೈವ ಕುಟುಂಬವೇ ಗುರಿ;
ಇವೆಲ್ಲವುಗಳ ಕೈಗೂಸೇ ಬರಹ,ಚಿಂತನೆ;

No comments:

Post a Comment

ಈ ಸಮಯ

ಈ ಸಮಯ ಅತ್ಯಮೂಲ್ಯ , ಮುಂದೆಂದೂ ಬಾರದು ಗೆಳೆಯಾ .   ಸಮಯ ಹರಿಯುವ ನದಿಯಂತೆ , ಹಿಂತಿರುಗಿ ಬಾರದು ಎಂದೂ .   ಹಣ ಮತ್ತೆ ಸಂಪಾದಿಸಬಹುದು , ಸಮ...