Wednesday, October 2, 2013

ಕಾಯಕ

ಸಮಸ್ಯೆ ಹುಟ್ಟುಹಾಕುವುದು ಕಷ್ಟವೇನಲ್ಲ
ಸ್ವಾರ್ಥ ಸಾಧನೆಗೆ ಏನು ಬೇಕಾದರೂ ಮಾಡುವರಲ್ಲ
ಆಗುವುದಿಲ್ಲ, ಮಾಡುವುದಿಲ್ಲ ಎಂದೆನ್ನುವುದಕ್ಕೆ
ಕಾರಣಗಳು ಬೇಕಿಲ್ಲ ಏಕೆಂದರೆ ಕುಂಟು ನೆಪ,ಕಳ್ಳ ನೆವ ಇಲ್ಲಿ ನೂರಿವೆ;
ಹೆಜ್ಜೆ ಹೆಜ್ಜೆಗೂ ಸಿಗುವುದು ಕಾರಣ
ಕೆಲಸ ಮುಂದೂಡಲು......
ಇದೇ ನಡತೆ ಮೈಗೂಡಿದೆ ಹಲವರಿಗೆ
ಸೊರಗುತಿಗೆ ಕಾಯಕ,ಕಾಲ
ಕಾಯಕವೇ ಕೈಲಾಸ ವೆಂದವ ಬಿಕ್ಕಳಿಸುತ್ತಿದ್ದಾನೆ
ದುಡಿಮೆಯೇ ದೇವರೆಂದವ ಕಾಣೆಯಾಗಿದ್ದಾನೆ.

No comments:

Post a Comment

ಕಡಲೇ.....

  ಕಡಲೇ , ನೀನು ಎಷ್ಟು ಅಗಾಧ ! ಕಣ್ಣ ನೋಟ ಹರಿಸಿದಷ್ಟೂ ವಿಶಾಲ . ಆಶ್ಚರ್ಯ , ಪರಮಾಶ್ಚರ್ಯ — ನೀನು ಅನಂತ , ಎಲ್ಲಾ ನದಿತೊರೆಗಳೂ ನಿನ್ನ ಸೇರುವಾಸೆ ಏಕೆ ?...