Monday, January 6, 2014

ಬಿಡುಗಡೆ

ಕಾಣದ ಮನದಾಳದ ಮೂಲೆಯಲ್ಲಿ
ಬೀಡುಬಿಟ್ಟಿರುವ ನೋವುಗಳ ಕಂತೆಗಳು;
ವಸಂತಾಗಮನದ ಸಂತಸದಲ್ಲಿ
ನೋವಿನ ಕಂತೆಗಳ ಬಿಡುಗಡೆಯ ಆಲಾಪಗಳು;

ನನ್ನ ಮನಸ್ಸು ಈಗ ನಿರಾಳವಾಗಿದೆ
ನನ್ನನಾಳುವ ಆ ದೇವಗೆ ನೂರು ನಮಸ್ಕಾರ;
ನನ್ನೊಳ ಭಾದಿಸುವ ಭಾವಗಳ ತೊಳಲುವಿಕೆಗೆ
ಬಿಡುಗಡೆ,ಮುಕ್ತಿಯನ್ನಿತ್ತಿದ್ದೇನೆ ಸಂತಸದಿಂದೆ;

No comments:

Post a Comment

ಕಡಲೇ.....

  ಕಡಲೇ , ನೀನು ಎಷ್ಟು ಅಗಾಧ ! ಕಣ್ಣ ನೋಟ ಹರಿಸಿದಷ್ಟೂ ವಿಶಾಲ . ಆಶ್ಚರ್ಯ , ಪರಮಾಶ್ಚರ್ಯ — ನೀನು ಅನಂತ , ಎಲ್ಲಾ ನದಿತೊರೆಗಳೂ ನಿನ್ನ ಸೇರುವಾಸೆ ಏಕೆ ?...