Monday, January 6, 2014

ಬಿಡುಗಡೆ

ಕಾಣದ ಮನದಾಳದ ಮೂಲೆಯಲ್ಲಿ
ಬೀಡುಬಿಟ್ಟಿರುವ ನೋವುಗಳ ಕಂತೆಗಳು;
ವಸಂತಾಗಮನದ ಸಂತಸದಲ್ಲಿ
ನೋವಿನ ಕಂತೆಗಳ ಬಿಡುಗಡೆಯ ಆಲಾಪಗಳು;

ನನ್ನ ಮನಸ್ಸು ಈಗ ನಿರಾಳವಾಗಿದೆ
ನನ್ನನಾಳುವ ಆ ದೇವಗೆ ನೂರು ನಮಸ್ಕಾರ;
ನನ್ನೊಳ ಭಾದಿಸುವ ಭಾವಗಳ ತೊಳಲುವಿಕೆಗೆ
ಬಿಡುಗಡೆ,ಮುಕ್ತಿಯನ್ನಿತ್ತಿದ್ದೇನೆ ಸಂತಸದಿಂದೆ;

No comments:

Post a Comment

ಈ ಸಮಯ

ಈ ಸಮಯ ಅತ್ಯಮೂಲ್ಯ , ಮುಂದೆಂದೂ ಬಾರದು ಗೆಳೆಯಾ .   ಸಮಯ ಹರಿಯುವ ನದಿಯಂತೆ , ಹಿಂತಿರುಗಿ ಬಾರದು ಎಂದೂ .   ಹಣ ಮತ್ತೆ ಸಂಪಾದಿಸಬಹುದು , ಸಮ...