Tuesday, December 9, 2014

ಬೆಂಕಿ

ಕೆಂಪು ಕೆನ್ನಾಲಿಗೆ, ಸೆಳೆಯುವ ಬಿಸಿಯಾದ ಕೈಗಳು
ಧಗಧಗಿಸುವುದೋ ಇಲ್ಲ ನರಳುವುದೋ ಹಸಿವೆಯಿಂದ
ಆರಂಭ ಚಿಕ್ಕದಾದರೂ ಅಂತ್ಯ ಅನಂತ...
ಎಲ್ಲವನ್ನೂ ತೆಕ್ಕೆಗೆ ಹಾಕಿಕೊಳ್ಳುವ ತರಾತುರಿ
ಕಷ್ಟ ಹಾಗು ಕಠಿಣ ತೆರೆದ ಸಾವಿನ ಕದ ಮುಚ್ಚಲು
ಹಸಿವು ಹೆಚ್ಚಾದರೆ ಆಹುತಿ ಅನಿವಾರ್ಯವೆಂಬ ಸಂಕೇತ||

No comments:

Post a Comment

ಈ ಸಮಯ

ಈ ಸಮಯ ಅತ್ಯಮೂಲ್ಯ , ಮುಂದೆಂದೂ ಬಾರದು ಗೆಳೆಯಾ .   ಸಮಯ ಹರಿಯುವ ನದಿಯಂತೆ , ಹಿಂತಿರುಗಿ ಬಾರದು ಎಂದೂ .   ಹಣ ಮತ್ತೆ ಸಂಪಾದಿಸಬಹುದು , ಸಮ...