Tuesday, December 9, 2014

ಬೆಂಕಿ

ಕೆಂಪು ಕೆನ್ನಾಲಿಗೆ, ಸೆಳೆಯುವ ಬಿಸಿಯಾದ ಕೈಗಳು
ಧಗಧಗಿಸುವುದೋ ಇಲ್ಲ ನರಳುವುದೋ ಹಸಿವೆಯಿಂದ
ಆರಂಭ ಚಿಕ್ಕದಾದರೂ ಅಂತ್ಯ ಅನಂತ...
ಎಲ್ಲವನ್ನೂ ತೆಕ್ಕೆಗೆ ಹಾಕಿಕೊಳ್ಳುವ ತರಾತುರಿ
ಕಷ್ಟ ಹಾಗು ಕಠಿಣ ತೆರೆದ ಸಾವಿನ ಕದ ಮುಚ್ಚಲು
ಹಸಿವು ಹೆಚ್ಚಾದರೆ ಆಹುತಿ ಅನಿವಾರ್ಯವೆಂಬ ಸಂಕೇತ||

No comments:

Post a Comment

ಅನಂತ ಗಾನ

ಆತ್ಮದ ಹೃದಯ ' ಭರವಸೆ ', ಕಾಣದ ರೆಕ್ಕೆಗಳು ಅನಂತದೆಡೆಗೆ , ಕಣ್ಣು ತೆರೆದೊಡೆ ನಭವೇ ' ಅನಂತ '.   ' ಭರವಸೆ ' ಅನಂತ ಗೀತ...