Tuesday, December 9, 2014

ಬೆಂಕಿ

ಕೆಂಪು ಕೆನ್ನಾಲಿಗೆ, ಸೆಳೆಯುವ ಬಿಸಿಯಾದ ಕೈಗಳು
ಧಗಧಗಿಸುವುದೋ ಇಲ್ಲ ನರಳುವುದೋ ಹಸಿವೆಯಿಂದ
ಆರಂಭ ಚಿಕ್ಕದಾದರೂ ಅಂತ್ಯ ಅನಂತ...
ಎಲ್ಲವನ್ನೂ ತೆಕ್ಕೆಗೆ ಹಾಕಿಕೊಳ್ಳುವ ತರಾತುರಿ
ಕಷ್ಟ ಹಾಗು ಕಠಿಣ ತೆರೆದ ಸಾವಿನ ಕದ ಮುಚ್ಚಲು
ಹಸಿವು ಹೆಚ್ಚಾದರೆ ಆಹುತಿ ಅನಿವಾರ್ಯವೆಂಬ ಸಂಕೇತ||

No comments:

Post a Comment

ಮೂರು ದಿನದ ಸಂತೆ

ಹಲವು ವರ್ಷಗಳ ಕಠಿಣ ಪರಿಶ್ರಮ , ಸಾಧಿಸಿದೆನೆಂಬ ಹುಸಿನಗೆಯ ಭ್ರಮೆ , ನೀಲಿ ಆಕಾಶದಲ್ಲಿ ನೆಟ್ಟ ಕಣ್ಣುಗಳು , ಹಿಂದೆ ಬಿಟ್ಟುಬಂದ ಅನೇಕ ನೆನಹುಗಳು .   ...