Saturday, January 24, 2015

ವೈರಾಗ್ಯ ಘನನಿಧಿ

ವಿರಾಗಿ ಈತ
ಸುಂದರ,ಸದೃಡ
ಅಜಾನುಬಾಹು
ಮಂದಸ್ಮಿತ
ಸುಂದರ ಮನ್ಮಥ ರೂಪ
ಪರಮಾನಂದ ಸ್ವರೂಪ
ದಿಗಂತವೇ ಎಲ್ಲೆ
ಎಲ್ಲವನ್ನೂ ತೊರೆದ
ವೈರಾಗ್ಯ ಘನನಿಧಿ
ಮಹಾಮೂರ್ತಿ
ಗೊಮ್ಮಟಮೂರ್ತಿ||

No comments:

Post a Comment

ರಾತ್ರಿ ಊಟ: ಧ್ಯಾನ

ರಾತ್ರಿ ಊಟ ಮಾಡುವಾಗ .... ಶಾಂತಿಯುತ ವಾತಾವರಣವಿರಲಿ,  ಸಂಜೆ ದೇವರ ಬಳಿ ದೀಪಗಳ ಬೆಳಗಿಸಿ, ಹಿತವಾದ ಸಂಗೀತ ಮನಸ್ಸಿಗೆ ಕೇಳಲಿ,  ಊಟದ ಮೇಜಿನ ಬಳಿ ವಾದ ವಿವಾದ ಬೇಡ,  ಆಹಾರ...