Saturday, January 24, 2015

ಏಕೆ ರಾಧೆ!ಮೌನಿಯಾದೆ?

ಏಕೆ ರಾಧೆ!
ಮೌನಿಯಾದೆ?
ಏಕೆ ಹೀಗೆ
ಏಕಾಂಗಿಯಾದೆ?
ಎಲ್ಲಿ ಹೋದೆ
ಏಕೆ ಮರೆಯಾದೆ?
ಕೃಷ್ಣನ ಜೀವವಾದೆ
ಕೊಳಲ ದನಿಯಾದೆ
ಬೃಂದಾವನದ ಮಾತಾದೆ
ಪ್ರೀತಿಯ ಪ್ರತಿಮೆಯಾದೆ
ತ್ಯಾಗದ ಧ್ಯೋತಕವಾದೆ
ಏಕೆ ರಾಧೇ
ಮೌನಿಯಾದೆ?

No comments:

Post a Comment

ಮೂರು ದಿನದ ಸಂತೆ

ಹಲವು ವರ್ಷಗಳ ಕಠಿಣ ಪರಿಶ್ರಮ , ಸಾಧಿಸಿದೆನೆಂಬ ಹುಸಿನಗೆಯ ಭ್ರಮೆ , ನೀಲಿ ಆಕಾಶದಲ್ಲಿ ನೆಟ್ಟ ಕಣ್ಣುಗಳು , ಹಿಂದೆ ಬಿಟ್ಟುಬಂದ ಅನೇಕ ನೆನಹುಗಳು .   ...