Sunday, May 10, 2015

ತಡೆಗೋಡೆ

ಮುಕ್ತ ಅವಕಾಶಗಳ ಹೆದ್ದಾರಿಯಲ್ಲಿ
ಈ ತಡೆಗೋಡೆ ಏಕೆ?
ಹೆದರಿಕೆಯೇ?ಸ್ವಾರ್ಥವೇ?
ಅಥವಾ ವೃತ್ತಿದ್ವೇಷವೋ?
ಮುಂದೆ ದಾರಿ ತೋರದ ಹಿರಿಯರು
ಕಾಲೆಳೆದು ಹಿರಿಹಿರಿ ಹಿಗ್ಗುವರೇ?
ಪಿರಿತನಕೆ ಗೌರವ,ಹಿರಿಮೆ-ಗರಿಮೆಗಳಿಗೆ
ಇವರ ನಡೆ ಅಪಚಾರವೆಸಗಿದಂತೆ ಸರಿ
ಇತಿಹಾಸ ಇವರ ಕ್ಷಮಿಸದು
ಎಂದೂ ಕ್ಷಮಿಸದು
ಧಿಕ್ಕಾರವಿರಲಿ ಅವರಿಗೆ
ಧಿಕ್ಕಾರವಿರಲಿ ಅವರಿಗೆ....

No comments:

Post a Comment

ಈ ಸಮಯ

ಈ ಸಮಯ ಅತ್ಯಮೂಲ್ಯ , ಮುಂದೆಂದೂ ಬಾರದು ಗೆಳೆಯಾ .   ಸಮಯ ಹರಿಯುವ ನದಿಯಂತೆ , ಹಿಂತಿರುಗಿ ಬಾರದು ಎಂದೂ .   ಹಣ ಮತ್ತೆ ಸಂಪಾದಿಸಬಹುದು , ಸಮ...