Sunday, May 10, 2015

ತಡೆಗೋಡೆ

ಮುಕ್ತ ಅವಕಾಶಗಳ ಹೆದ್ದಾರಿಯಲ್ಲಿ
ಈ ತಡೆಗೋಡೆ ಏಕೆ?
ಹೆದರಿಕೆಯೇ?ಸ್ವಾರ್ಥವೇ?
ಅಥವಾ ವೃತ್ತಿದ್ವೇಷವೋ?
ಮುಂದೆ ದಾರಿ ತೋರದ ಹಿರಿಯರು
ಕಾಲೆಳೆದು ಹಿರಿಹಿರಿ ಹಿಗ್ಗುವರೇ?
ಪಿರಿತನಕೆ ಗೌರವ,ಹಿರಿಮೆ-ಗರಿಮೆಗಳಿಗೆ
ಇವರ ನಡೆ ಅಪಚಾರವೆಸಗಿದಂತೆ ಸರಿ
ಇತಿಹಾಸ ಇವರ ಕ್ಷಮಿಸದು
ಎಂದೂ ಕ್ಷಮಿಸದು
ಧಿಕ್ಕಾರವಿರಲಿ ಅವರಿಗೆ
ಧಿಕ್ಕಾರವಿರಲಿ ಅವರಿಗೆ....

No comments:

Post a Comment

ಅವಳೇ ಶಕ್ತಿ, ಅವಳೇ ಪ್ರಪಂಚ

 ಧೈರ್ಯದ ನಡೆ,  ಪ್ರಶಾಂತ ಧ್ವನಿ. ಕನಸೇ ಕಂಗಳು, ಅಭಯವೇ ರಕ್ಷಣೆ. ಬಿರುಗಾಳಿಯೂ ಅವಳೇ, ಬೆಂಕಿಯ ಕೆನ್ನಾಲಿಗೆಯೂ ಅವಳೇ. ಶಾಂತ ಸಮುದ್ರವೂ ಅವಳೇ, ಕರುಣೆಯ ಕಡಲೂ ಅವಳೇ. ನಮ್ಮ...