ತಡೆಗೋಡೆ

ಮುಕ್ತ ಅವಕಾಶಗಳ ಹೆದ್ದಾರಿಯಲ್ಲಿ
ಈ ತಡೆಗೋಡೆ ಏಕೆ?
ಹೆದರಿಕೆಯೇ?ಸ್ವಾರ್ಥವೇ?
ಅಥವಾ ವೃತ್ತಿದ್ವೇಷವೋ?
ಮುಂದೆ ದಾರಿ ತೋರದ ಹಿರಿಯರು
ಕಾಲೆಳೆದು ಹಿರಿಹಿರಿ ಹಿಗ್ಗುವರೇ?
ಪಿರಿತನಕೆ ಗೌರವ,ಹಿರಿಮೆ-ಗರಿಮೆಗಳಿಗೆ
ಇವರ ನಡೆ ಅಪಚಾರವೆಸಗಿದಂತೆ ಸರಿ
ಇತಿಹಾಸ ಇವರ ಕ್ಷಮಿಸದು
ಎಂದೂ ಕ್ಷಮಿಸದು
ಧಿಕ್ಕಾರವಿರಲಿ ಅವರಿಗೆ
ಧಿಕ್ಕಾರವಿರಲಿ ಅವರಿಗೆ....

No comments:

Post a Comment

ನನ್ನ ಭರವಸೆ

  ಪ್ರತಿದಿನ ಒಂದೊಂದು ಹೆಜ್ಜೆ ಅಭಿವೃದ್ಧಿಯ ಕಡೆಗೆ, ಹಿಂದಿಡಲಾರೆ ಮುಂದಿಟ್ಟ ಹೆಜ್ಜೆ ನನ್ನ ಕೆಲಸ ನನಗೆ, ಹೆಮ್ಮೆಯಿದೆ ಎನಗೆ , ನನ್ನ ಕೆಲಸದಲೆಂದ...