Friday, June 26, 2015

ಹೇಳಲೇನು?

ಹೊರಡುವ ಮೊದಲು ಹೇಳಲೇನು?
ಮನವು ಖಾಲಿ, ಹೇಳಲೇನು?
ಕಾಲ ಕಳೆದೆ, ನರಳಿದೆ ನೆನಪಲ್ಲಿ
ಜೊತೆ ಸಾಗದೆ ನಲುಗಿದೆ ಹೇಳಲೇನು ಮತ್ತೆ?
ಹೊಸ ದಿನ, ಹೊಸ ಜನ,ಹೊಸ ಮನ
ಯಾವುದಕ್ಕೆ ಸೋತೆನೋ
ಎಲ್ಲವೂ ಮರೆತಿದೆ, ಗಾಯ ಮಾಸಿದೆ!
ಮತ್ತೇನು?ನನ್ನದೂ ಚರಿತ್ರೆಯೇ ಆಗಿದೆ
ಯಾರು ಓದಲಾರರು,
ಯಾರು ಅದರಿಂದ ಏನೂ ಕಲಿಯರಾರರು  ಹೇಳಲೇನು? ಹೇಳಲೇನು? ಮತ್ತೆ......

No comments:

Post a Comment

ಮೂರು ದಿನದ ಸಂತೆ

ಹಲವು ವರ್ಷಗಳ ಕಠಿಣ ಪರಿಶ್ರಮ , ಸಾಧಿಸಿದೆನೆಂಬ ಹುಸಿನಗೆಯ ಭ್ರಮೆ , ನೀಲಿ ಆಕಾಶದಲ್ಲಿ ನೆಟ್ಟ ಕಣ್ಣುಗಳು , ಹಿಂದೆ ಬಿಟ್ಟುಬಂದ ಅನೇಕ ನೆನಹುಗಳು .   ...