Friday, June 26, 2015

ಹೇಳಲೇನು?

ಹೊರಡುವ ಮೊದಲು ಹೇಳಲೇನು?
ಮನವು ಖಾಲಿ, ಹೇಳಲೇನು?
ಕಾಲ ಕಳೆದೆ, ನರಳಿದೆ ನೆನಪಲ್ಲಿ
ಜೊತೆ ಸಾಗದೆ ನಲುಗಿದೆ ಹೇಳಲೇನು ಮತ್ತೆ?
ಹೊಸ ದಿನ, ಹೊಸ ಜನ,ಹೊಸ ಮನ
ಯಾವುದಕ್ಕೆ ಸೋತೆನೋ
ಎಲ್ಲವೂ ಮರೆತಿದೆ, ಗಾಯ ಮಾಸಿದೆ!
ಮತ್ತೇನು?ನನ್ನದೂ ಚರಿತ್ರೆಯೇ ಆಗಿದೆ
ಯಾರು ಓದಲಾರರು,
ಯಾರು ಅದರಿಂದ ಏನೂ ಕಲಿಯರಾರರು  ಹೇಳಲೇನು? ಹೇಳಲೇನು? ಮತ್ತೆ......

No comments:

Post a Comment

ಅಜೇಯ

ಕಾಳ ರಾತ್ರಿಯ ಕತ್ತಲು ನನ್ನ ಆವರಿಸಿ ಕಾಡಿದೆ , ಕಪ್ಪು ಕತ್ತಲು ಅಡಿಯಿಂದ ಮುಡಿಯವರೆಗೂ ಕಟ್ಟಿಹಾಕಿ . ಎಲ್ಲಾ ದೇವರುಗಳಿಗೂ ನನ್ನ ಅನಂತಾನಂತ ಧನ್ಯವಾದಗ...