Tuesday, December 5, 2017

ಹಾರಾಟ

ಮುೂಡಣದ ಅಂಚಿನಲ್ಲಿ
ಮುೂಡುತಿದೆ ಚಿನ್ನದುಂಗುರ
ಆಗಸವೆಲ್ಲಾ ರಕ್ತವರ್ಣ
ಮನದ ತಿಮಿರವ ಗೖೆದ
ಗುರುತಿಗೆ ರಕ್ತಧೋಕುಳಿ
ದಿನಂಪ್ರತಿ ನಡೆಯಬೇಕು
ಈ ಕದನ ,ಹೋರಾಟ
ರವಿಯ ಕಿರಣಗಳು
ಹೊತ್ತು ತಂದಿವೆ ನೂರು ಸಂದೇಶ
ಅರಿಯದಾಗಿದೆ
ಅಜ್ಞಾನದ ಕತ್ತಲಲ್ಲಿ ಮುಳುಗಿದೆ
ಅರಿವಿಗಾಗಿ ಈ ಹೋರಾಟ
ಉಳಿವಿಗಾಗಿ ಈ ಹೋರಾಟ
ಉಸಿರಿರುವವರೆಗೆ ಈ ಹೋರಾಟ
ಉಸಿರುನಿಂತ ಮೇಲೆ ಮಣ್ಣಾಗುವುದೀ ಹಾರಾಟ

No comments:

Post a Comment

ಈ ಸಮಯ

ಈ ಸಮಯ ಅತ್ಯಮೂಲ್ಯ , ಮುಂದೆಂದೂ ಬಾರದು ಗೆಳೆಯಾ .   ಸಮಯ ಹರಿಯುವ ನದಿಯಂತೆ , ಹಿಂತಿರುಗಿ ಬಾರದು ಎಂದೂ .   ಹಣ ಮತ್ತೆ ಸಂಪಾದಿಸಬಹುದು , ಸಮ...