Monday, December 18, 2017

ಭ್ರಮೆ

ಹೇಳುವುದೇನಿದೆ? ಏನೂ ಇಲ್ಲ
ಹೇಳುವ ಮನಸೂ ಇಲ್ಲ
"ಕೋಣನ ಮುಂದೆ ಕಿಂದರಿ ಉಾದಿದಹಾಗೆ"
ಹೇಳಿ ಏನೂ ಪ್ರಯೋಜನವಿಲ್ಲ
ಮಾತಿಗೆ ಬೆಲೆ ಇರಬೇಕು
ಕಾಟಾಚಾರದ ಮಾತು
ನೋವುಂಟುಮಾಡುವುದು
ಅವಶ್ಯಕತೆ ಇರುವಾಗ
ಕೇಳಿಸಿಕೊಳ್ಳಲಾರದವರಿಂದ
ಏನ್ನಾದರೂ ನಿರೀಕ್ಷಿಸಬಹುದೇ
ಭ್ರಮೆಯಷ್ಟೇ ,
ನೀರಮೇಲಣ ಗುಳ್ಳೆಯಂತೆ ಶಾಶ್ವತವಲ್ಲ
ನಂಬಿಕೆಬಾರದು
ನಂಬಲು ಅರ್ಹವೂ ಅಲ್ಲ

No comments:

Post a Comment

ಅವಳೇ ಶಕ್ತಿ, ಅವಳೇ ಪ್ರಪಂಚ

 ಧೈರ್ಯದ ನಡೆ,  ಪ್ರಶಾಂತ ಧ್ವನಿ. ಕನಸೇ ಕಂಗಳು, ಅಭಯವೇ ರಕ್ಷಣೆ. ಬಿರುಗಾಳಿಯೂ ಅವಳೇ, ಬೆಂಕಿಯ ಕೆನ್ನಾಲಿಗೆಯೂ ಅವಳೇ. ಶಾಂತ ಸಮುದ್ರವೂ ಅವಳೇ, ಕರುಣೆಯ ಕಡಲೂ ಅವಳೇ. ನಮ್ಮ...