Monday, December 18, 2017

ಭ್ರಮೆ

ಹೇಳುವುದೇನಿದೆ? ಏನೂ ಇಲ್ಲ
ಹೇಳುವ ಮನಸೂ ಇಲ್ಲ
"ಕೋಣನ ಮುಂದೆ ಕಿಂದರಿ ಉಾದಿದಹಾಗೆ"
ಹೇಳಿ ಏನೂ ಪ್ರಯೋಜನವಿಲ್ಲ
ಮಾತಿಗೆ ಬೆಲೆ ಇರಬೇಕು
ಕಾಟಾಚಾರದ ಮಾತು
ನೋವುಂಟುಮಾಡುವುದು
ಅವಶ್ಯಕತೆ ಇರುವಾಗ
ಕೇಳಿಸಿಕೊಳ್ಳಲಾರದವರಿಂದ
ಏನ್ನಾದರೂ ನಿರೀಕ್ಷಿಸಬಹುದೇ
ಭ್ರಮೆಯಷ್ಟೇ ,
ನೀರಮೇಲಣ ಗುಳ್ಳೆಯಂತೆ ಶಾಶ್ವತವಲ್ಲ
ನಂಬಿಕೆಬಾರದು
ನಂಬಲು ಅರ್ಹವೂ ಅಲ್ಲ

No comments:

Post a Comment

ರಾತ್ರಿ ಊಟ: ಧ್ಯಾನ

ರಾತ್ರಿ ಊಟ ಮಾಡುವಾಗ .... ಶಾಂತಿಯುತ ವಾತಾವರಣವಿರಲಿ,  ಸಂಜೆ ದೇವರ ಬಳಿ ದೀಪಗಳ ಬೆಳಗಿಸಿ, ಹಿತವಾದ ಸಂಗೀತ ಮನಸ್ಸಿಗೆ ಕೇಳಲಿ,  ಊಟದ ಮೇಜಿನ ಬಳಿ ವಾದ ವಿವಾದ ಬೇಡ,  ಆಹಾರ...