ಸೂರ್ಯನುದಿಪುದ ನೋಡಲ್ಲಿ
ಕಣ್ಮುಚ್ಚಿ ಅಂತರಂಗದೊಳಗಿಳಿ
ಮನದ ಕಶ್ಮಲವನೆಲ್ಲಾ ತೊಳಿ
ನಿಯತಿಯಿಂದಲಿ ಕಾಯಕಕ್ಕಿಳಿ
ಅರಿವು ಮೂಡಿಸುವ ಬೆಳಕದು
ಜಡತ್ವವ ಓಡಿಸುವ ಚೃೆತನ್ಯವದು
ಆಂತರ್ಯದೊಳು ನೆಲೆಗೊಳಿಸು
ಲೋಕದ ಜಂಜಡಗಳಿಂದ ಮುಕ್ತಿಗೊಳಿಸು
ರಾತ್ರಿ ಊಟ ಮಾಡುವಾಗ .... ಶಾಂತಿಯುತ ವಾತಾವರಣವಿರಲಿ, ಸಂಜೆ ದೇವರ ಬಳಿ ದೀಪಗಳ ಬೆಳಗಿಸಿ, ಹಿತವಾದ ಸಂಗೀತ ಮನಸ್ಸಿಗೆ ಕೇಳಲಿ, ಊಟದ ಮೇಜಿನ ಬಳಿ ವಾದ ವಿವಾದ ಬೇಡ, ಆಹಾರ...
No comments:
Post a Comment