Wednesday, January 24, 2018

ಸತ್ತಮಾತು

ನಿನ್ನೆಯೇ ಸತ್ತು ಹೋಯಿತು
ಮನದ ಮಾತುಗಳೆಲ್ಲಾ
ಈಗ ಕೇಳುತಿರುವಿರಿ
ಸತ್ತ ಮೇಲೆ ಮತ್ತೆ ಜೀವ
ಹೇಗೆ ಬಂದೀತು ಹೇಳಿ
ತುಂಬಾ ತಮಾಷೆ ಮಾಡಬೇಡಿ
ಬತ್ತಿಹೋದ ಕಂಗಳಿಂದ
ಕಣ್ಣೀರು ನಿರೀಕ್ಷಿಸಬಹುದೇ?
ಭರವಸೆ ಹೃದಯದಲ್ಲಿರಲಿ
ಒಣ ಬಟ್ಟೆಯಿಂದಲೂ ನೀರು ತೆಗೆಯಬಹುದು

No comments:

Post a Comment

ಈ ಸಮಯ

ಈ ಸಮಯ ಅತ್ಯಮೂಲ್ಯ , ಮುಂದೆಂದೂ ಬಾರದು ಗೆಳೆಯಾ .   ಸಮಯ ಹರಿಯುವ ನದಿಯಂತೆ , ಹಿಂತಿರುಗಿ ಬಾರದು ಎಂದೂ .   ಹಣ ಮತ್ತೆ ಸಂಪಾದಿಸಬಹುದು , ಸಮ...